2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್ ಕಾವಿನಮೂಲೆ ರಾಜ್ಯ ಮಟ್ಟದಲ್ಲಿ 8 ನೇ ರಾಂಕ್ (98.66) ಪಡೆದುಕೊಂಡಿದ್ದು , ಸುಳ್ಯ ತಾಲೂಕಿನ ಟಾಪರ್ ಆಗಿದ್ದಾರೆ. ಕೆಮಿಸ್ಟ್ರಿ, ಬಯಾಲಜಿ ಮತ್ತು ಗಣಿತ ವಿಭಾಗದಲ್ಲಿ ತಲಾ 100, ಭೌತಶಾಸ್ತ್ರದಲ್ಲಿ 99 ಮತ್ತು ಪ್ರಥಮ ಭಾಷೆ ಕನ್ನಡದಲ್ಲಿ 99 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮಂಗಳೂರಿನ ಎಕ್ಸ್ಫರ್ಟ್ ವಿದ್ಯಾರ್ಥಿಯಾಗಿರುವ ಇವರು ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ನ ಹಿರಿಯ ವಿದ್ಯಾರ್ಥಿ. ಇವರು ಕಳಂಜ ಗ್ರಾಮದ ಪ್ರಶಾಂತ ಕಾವಿನಮೂಲೆ ಹಾಗೂ ಜಯಗೌರಿ ಅವರ ಪುತ್ರ.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…