2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್ ಕಾವಿನಮೂಲೆ ರಾಜ್ಯ ಮಟ್ಟದಲ್ಲಿ 8 ನೇ ರಾಂಕ್ (98.66) ಪಡೆದುಕೊಂಡಿದ್ದು , ಸುಳ್ಯ ತಾಲೂಕಿನ ಟಾಪರ್ ಆಗಿದ್ದಾರೆ. ಕೆಮಿಸ್ಟ್ರಿ, ಬಯಾಲಜಿ ಮತ್ತು ಗಣಿತ ವಿಭಾಗದಲ್ಲಿ ತಲಾ 100, ಭೌತಶಾಸ್ತ್ರದಲ್ಲಿ 99 ಮತ್ತು ಪ್ರಥಮ ಭಾಷೆ ಕನ್ನಡದಲ್ಲಿ 99 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮಂಗಳೂರಿನ ಎಕ್ಸ್ಫರ್ಟ್ ವಿದ್ಯಾರ್ಥಿಯಾಗಿರುವ ಇವರು ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ನ ಹಿರಿಯ ವಿದ್ಯಾರ್ಥಿ. ಇವರು ಕಳಂಜ ಗ್ರಾಮದ ಪ್ರಶಾಂತ ಕಾವಿನಮೂಲೆ ಹಾಗೂ ಜಯಗೌರಿ ಅವರ ಪುತ್ರ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…