Advertisement
ಸುದ್ದಿಗಳು

ಸುಬ್ರಹ್ಮಣ್ಯ | ಎಸ್ ಎಸ್ ಪಿ ಯು ಕಾಲೇಜಿಗೆ 93 ಶೇ. ಫಲಿತಾಂಶ

Share

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿಗೆ ಶೇ. 93 ಫಲಿತಾಂಶ ದಾಖಲಾಗಿದೆ. ಗಣಕವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ವಾತಿ ಜಿ ಆರ್ 591 ಅಂಕ ಪಡೆದು ರಾಜ್ಯಕ್ಕೆ 6ನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ಹರ್ಷಿತ್ ಎ 541, ರಾಮಕೃಷ್ಣ ಭಟ್ 574, ಬಿಂದು ಭಾರ್ಗವಿ ಕೆ. ಆರ್ 543, ದೀಪಿಕಾ ಪಿ ಎಸ್ 561 ರಚನಾ ಸಿ 558 ವನ್ಯಶ್ರೀ ಕೆ 558 ಪವನ್ ಕುಮಾರ್ 556 ಧನ್ಯ ಎನ್. ಎಚ್ 546 ದಿವಿನ್ ದಿ 541 ರವಿಕಿರಣ್ 541 ಚೈತ್ರ ಎ ಆರ್ 540 ಅಂಕಿತಾ ಟಿ ಡಿ 532 ಅನುಜ್ಞಾ ಕೆ ಕೆ 532 ಸ್ಮಿತಾ ಪಿ 528 ರಶ್ಮಿ 528 ಉಜ್ವಲ್ 516 ಹಿತೇಶ್ ಕೆ 513 ಗಾನವಿ ಕೆ ಹೆಚ್ 513 ಸ್ವಪ್ನ ಬಿ ಆರ್ 513 ಶ್ರುತಿ ಕೆ 511 ಪುನೀತ್ ಕೆ 509 ಮಧುಶ್ರೀ ಎ ಜೆ 539 ಚಂದನ ಪಿ ಎಸ್ 525 ದೀಕ್ಷಾ ಕೆ 523 ಚರಿತ್ರ 520 ದೀವಿಕಾ ಕೆ 517 ದೀಪಕ್ ಕೆ ಆರ್ 516 ಅಂಕ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಲಿಖಿತಶ್ರೀ 549, ಕೀರ್ತೆಶ್ ಎಮ್ ಬಿ 517, ರಶ್ಮಿತಾ ಎಮ್ ಎಸ್ 544, ಚೈತನ್ಯ 547, ಶಿಲ್ಪಾ ಬಿ.ಜೆ. 527 ಅಂಕ ಗಳಿಸಿದ್ದಾರೆ.
ಕಲಾ ವಿಭಾಗದಲ್ಲಿ ಭೂಮಿಕಾ ಕೆ 565, ಕಲ್ಪನಾ 541.ಅಶ್ವಿಜ್ ಕೆ. ಎನ್ 523, ಸಂಜ್ಞಾ 546, ಚಿಂತನ್ 554, ಪ್ರಿಯ ಕೆ ವಿ 543, ಧನ್ಯ ಎ 532 ಅಕ್ಷಯಿ ಎನ್ ಕೆ 528, ಶ್ರೀಶಾಂತ್ 523 ಪುನೀತ್ ಎಮ್ ಟಿ 513, ದಿಶಾಂತ್ ಹೆಚ್ ಎಲ್ 512 ಅಂಕ ಗಳಿಸಿದ್ದಾರೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಊರ್ವಿ ಜಿ 579, ಕುಶಾಂತ್ ಕೆ ಎಸ್ 564, ಮಣೀಶ್ ಯು ಎಂ 552, ಶ್ರಾವ್ಯ ಕೆ ಎಸ್ 550, ನೀಹ ಎನ್ ಹೆಚ್ 549, ಜಿತೇಶ್ ಎ 523, ನಿವೇದಿತ ಎಂ ಪಿ 515, ವಿನ್ಯಾಸ್ ವಿ ಎನ್ 514, ಪುನೀತ್ ಕೆ ಎಸ್ 514, ಸುದರ್ಶನ್ ಕೆ ಪಿ 514, ಅಮೃತ್ ಎ 600, ಷಣ್ಮುಖ ಸಿ 545, ವಿಜೇತ್ ಪಿ ಡಿ 544, ಅಖಿಲ ಕರುವಾಜೆ 531, ಅನನ್ಯ 530, ಸಿಂಚನ ಎನ್ 512, ಕವನ 511, ತಿತಿಕ್ಷ 509 ಅಂಕ ಪಡೆದಿದ್ದಾರೆ.

ವರದಿ: ಅನನ್ಯ ಹೆಚ್ ಸುಬ್ರಹ್ಮಣ್ಯ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

6 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

6 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

7 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

17 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

17 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

17 hours ago