Advertisement
ಸುದ್ದಿಗಳು

ಸುಬ್ರಹ್ಮಣ್ಯ | ಎಸ್ ಎಸ್ ಪಿ ಯು ಕಾಲೇಜಿಗೆ 93 ಶೇ. ಫಲಿತಾಂಶ

Share

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿಗೆ ಶೇ. 93 ಫಲಿತಾಂಶ ದಾಖಲಾಗಿದೆ. ಗಣಕವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ವಾತಿ ಜಿ ಆರ್ 591 ಅಂಕ ಪಡೆದು ರಾಜ್ಯಕ್ಕೆ 6ನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ಹರ್ಷಿತ್ ಎ 541, ರಾಮಕೃಷ್ಣ ಭಟ್ 574, ಬಿಂದು ಭಾರ್ಗವಿ ಕೆ. ಆರ್ 543, ದೀಪಿಕಾ ಪಿ ಎಸ್ 561 ರಚನಾ ಸಿ 558 ವನ್ಯಶ್ರೀ ಕೆ 558 ಪವನ್ ಕುಮಾರ್ 556 ಧನ್ಯ ಎನ್. ಎಚ್ 546 ದಿವಿನ್ ದಿ 541 ರವಿಕಿರಣ್ 541 ಚೈತ್ರ ಎ ಆರ್ 540 ಅಂಕಿತಾ ಟಿ ಡಿ 532 ಅನುಜ್ಞಾ ಕೆ ಕೆ 532 ಸ್ಮಿತಾ ಪಿ 528 ರಶ್ಮಿ 528 ಉಜ್ವಲ್ 516 ಹಿತೇಶ್ ಕೆ 513 ಗಾನವಿ ಕೆ ಹೆಚ್ 513 ಸ್ವಪ್ನ ಬಿ ಆರ್ 513 ಶ್ರುತಿ ಕೆ 511 ಪುನೀತ್ ಕೆ 509 ಮಧುಶ್ರೀ ಎ ಜೆ 539 ಚಂದನ ಪಿ ಎಸ್ 525 ದೀಕ್ಷಾ ಕೆ 523 ಚರಿತ್ರ 520 ದೀವಿಕಾ ಕೆ 517 ದೀಪಕ್ ಕೆ ಆರ್ 516 ಅಂಕ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಲಿಖಿತಶ್ರೀ 549, ಕೀರ್ತೆಶ್ ಎಮ್ ಬಿ 517, ರಶ್ಮಿತಾ ಎಮ್ ಎಸ್ 544, ಚೈತನ್ಯ 547, ಶಿಲ್ಪಾ ಬಿ.ಜೆ. 527 ಅಂಕ ಗಳಿಸಿದ್ದಾರೆ.
ಕಲಾ ವಿಭಾಗದಲ್ಲಿ ಭೂಮಿಕಾ ಕೆ 565, ಕಲ್ಪನಾ 541.ಅಶ್ವಿಜ್ ಕೆ. ಎನ್ 523, ಸಂಜ್ಞಾ 546, ಚಿಂತನ್ 554, ಪ್ರಿಯ ಕೆ ವಿ 543, ಧನ್ಯ ಎ 532 ಅಕ್ಷಯಿ ಎನ್ ಕೆ 528, ಶ್ರೀಶಾಂತ್ 523 ಪುನೀತ್ ಎಮ್ ಟಿ 513, ದಿಶಾಂತ್ ಹೆಚ್ ಎಲ್ 512 ಅಂಕ ಗಳಿಸಿದ್ದಾರೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಊರ್ವಿ ಜಿ 579, ಕುಶಾಂತ್ ಕೆ ಎಸ್ 564, ಮಣೀಶ್ ಯು ಎಂ 552, ಶ್ರಾವ್ಯ ಕೆ ಎಸ್ 550, ನೀಹ ಎನ್ ಹೆಚ್ 549, ಜಿತೇಶ್ ಎ 523, ನಿವೇದಿತ ಎಂ ಪಿ 515, ವಿನ್ಯಾಸ್ ವಿ ಎನ್ 514, ಪುನೀತ್ ಕೆ ಎಸ್ 514, ಸುದರ್ಶನ್ ಕೆ ಪಿ 514, ಅಮೃತ್ ಎ 600, ಷಣ್ಮುಖ ಸಿ 545, ವಿಜೇತ್ ಪಿ ಡಿ 544, ಅಖಿಲ ಕರುವಾಜೆ 531, ಅನನ್ಯ 530, ಸಿಂಚನ ಎನ್ 512, ಕವನ 511, ತಿತಿಕ್ಷ 509 ಅಂಕ ಪಡೆದಿದ್ದಾರೆ.

ವರದಿ: ಅನನ್ಯ ಹೆಚ್ ಸುಬ್ರಹ್ಮಣ್ಯ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

5 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

10 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

17 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago