ಅಂಗಳದಲ್ಲಿ ನಿಂತುಕೊಂಡಿದ್ದಾಗ ಬಿದ್ದ ಮರ | ಮರದಡಿ ಬಿದ್ದು ಮೃತಪಟ್ಟ ವ್ಯಕ್ತಿ |

October 13, 2021
11:46 PM

ಮನೆಯ ಅಂಗಳದಲ್ಲಿದ್ದ ಮರವೊಂದು ಆಕಸ್ಮಿಕವಾಗಿ ಬೇರು ಸಹಿತ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ತಲೆಗೆ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪುದುವೆಟ್ಟು ಗ್ರಾಮದ ಸಾಮೆದಕಲಪು ವರಸಾರಿ ಮನೆ ನಿವಾಸಿ ಆದಂ ಸಾಹೇಬ್(61ವ) ಮೃತ ದುರ್ದೈವಿ.

Advertisement
Advertisement

ಮಧ್ಯಾಹ್ನ ಆದಂ ಸಾಹೇಬ್ ಮನೆಯ ಅಂಗಳದಲ್ಲಿ ನಿಂತುಕೊಂಡಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಂಗಳದ ಬದಿಯಲ್ಲಿದ್ದ ಮರ ಬೇರು ಸಮೇತ ಅವರ ಮೇಲೆ ಉರುಳಿ ಬಿದ್ದಿತ್ತೆನ್ನಲಾಗಿದೆ. ಮರ ಬಿದ್ದ ಪರಿಣಾಮ ಅವರ ತಲೆಗೆ ಗಂಭೀರ ಏಟು ತಗಲಿದ್ದು, ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು  ಮೃತಪಟ್ಟರು. ಧರ್ಮಸ್ಥಳ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು
May 22, 2025
6:45 AM
by: ದ ರೂರಲ್ ಮಿರರ್.ಕಾಂ
ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ
May 21, 2025
10:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group