ಅಕ್ರಮವಾಗಿ ಕೆ.ಸಿ.ವ್ಯಾಲಿ ನೀರನ್ನು ನೇರವಾಗಿ ಕಾಲುವೆಯಿಂದ ನೀರನ್ನು ಪಂಪ್ ಮಾಡುತ್ತಿದ್ದ ಪಂಪ್ ಸೆಟ್ಗಳನ್ನು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಹೋಬಳಿ ಗೌಡಹಳ್ಳಿ ಬಳಿ ಎರಡು ಪಂಪು, ಎರಡು ಪ್ಯಾನಲ್ ಬೋರ್ಡ್ ಹಾಗೂ 12 ಪೈಪುಗಳನ್ನು ವಶಕ್ಕೆ ಪಡೆದು ಟಾಸ್ಕ್ ಪೋರ್ಸ್ ತಂಡದ ಅಧಿಕಾರಿಗಳು ರೈತರಿಗೆ ಎಚ್ಚರಿಕೆ ನೀಡಿದ್ದಾರೆ. ಅಕ್ರಮವಾಗಿ ಕಾಲುವೆಗಳಿಂದ ನೀರನ್ನು ಪಂಪ್ ಮಾಡಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…