ಅಕ್ರಮವಾಗಿ ಕೆ.ಸಿ.ವ್ಯಾಲಿ ನೀರನ್ನು ನೇರವಾಗಿ ಕಾಲುವೆಯಿಂದ ನೀರನ್ನು ಪಂಪ್ ಮಾಡುತ್ತಿದ್ದ ಪಂಪ್ ಸೆಟ್ಗಳನ್ನು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಹೋಬಳಿ ಗೌಡಹಳ್ಳಿ ಬಳಿ ಎರಡು ಪಂಪು, ಎರಡು ಪ್ಯಾನಲ್ ಬೋರ್ಡ್ ಹಾಗೂ 12 ಪೈಪುಗಳನ್ನು ವಶಕ್ಕೆ ಪಡೆದು ಟಾಸ್ಕ್ ಪೋರ್ಸ್ ತಂಡದ ಅಧಿಕಾರಿಗಳು ರೈತರಿಗೆ ಎಚ್ಚರಿಕೆ ನೀಡಿದ್ದಾರೆ. ಅಕ್ರಮವಾಗಿ ಕಾಲುವೆಗಳಿಂದ ನೀರನ್ನು ಪಂಪ್ ಮಾಡಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…