Advertisement
MIRROR FOCUS

ಅಕ್ರಮವಾಗಿ ನೀರು ಪಂಪ್‌ ಮಾಡುತ್ತಿದ್ದ ಪಂಪ್ ಸೆಟ್ ವಶಕ್ಕೆ

Share

ಅಕ್ರಮವಾಗಿ ಕೆ.ಸಿ.ವ್ಯಾಲಿ ನೀರನ್ನು ನೇರವಾಗಿ ಕಾಲುವೆಯಿಂದ ನೀರನ್ನು ಪಂಪ್ ಮಾಡುತ್ತಿದ್ದ ಪಂಪ್ ಸೆಟ್‌ಗಳನ್ನು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಹೋಬಳಿ ಗೌಡಹಳ್ಳಿ ಬಳಿ ಎರಡು ಪಂಪು, ಎರಡು ಪ್ಯಾನಲ್ ಬೋರ್ಡ್ ಹಾಗೂ 12  ಪೈಪುಗಳನ್ನು ವಶಕ್ಕೆ ಪಡೆದು ಟಾಸ್ಕ್ ಪೋರ್ಸ್ ತಂಡದ ಅಧಿಕಾರಿಗಳು ರೈತರಿಗೆ ಎಚ್ಚರಿಕೆ ನೀಡಿದ್ದಾರೆ.  ಅಕ್ರಮವಾಗಿ ಕಾಲುವೆಗಳಿಂದ ನೀರನ್ನು ಪಂಪ್ ಮಾಡಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು  ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

53 minutes ago

ಮಲೆನಾಡು ಅಡಿಕೆ ತೋಟಗಳಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ

ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…

1 hour ago

ಕೊಬ್ಬರಿ ಮಾರುಕಟ್ಟೆ ಕುಸಿತ…! ರೈತರಿಗೆ ಮತ್ತೆ ಸಂಕಷ್ಟ

ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…

1 hour ago

ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!

ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…

5 hours ago

ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ

ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…

6 hours ago

ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ

ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…

6 hours ago