ಅಕ್ರಮವಾಗಿ ಕೆ.ಸಿ.ವ್ಯಾಲಿ ನೀರನ್ನು ನೇರವಾಗಿ ಕಾಲುವೆಯಿಂದ ನೀರನ್ನು ಪಂಪ್ ಮಾಡುತ್ತಿದ್ದ ಪಂಪ್ ಸೆಟ್ಗಳನ್ನು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಹೋಬಳಿ ಗೌಡಹಳ್ಳಿ ಬಳಿ ಎರಡು ಪಂಪು, ಎರಡು ಪ್ಯಾನಲ್ ಬೋರ್ಡ್ ಹಾಗೂ 12 ಪೈಪುಗಳನ್ನು ವಶಕ್ಕೆ ಪಡೆದು ಟಾಸ್ಕ್ ಪೋರ್ಸ್ ತಂಡದ ಅಧಿಕಾರಿಗಳು ರೈತರಿಗೆ ಎಚ್ಚರಿಕೆ ನೀಡಿದ್ದಾರೆ. ಅಕ್ರಮವಾಗಿ ಕಾಲುವೆಗಳಿಂದ ನೀರನ್ನು ಪಂಪ್ ಮಾಡಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…