Advertisement
ಸುದ್ದಿಗಳು

ನಟ ಪುನೀತ್‌ ರಾಜ್‌ ಕುಮಾರ್‌ ನಿಧನ | ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Share

ಖ್ಯಾತ ಚಲನಚಿತ್ರನಟ ಪುನೀತ್‍ರಾಜ್‍ ಕುಮಾರ್‍ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು.ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ. ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತುಗೌರವಕ್ಕೆ ಪಾತ್ರರಾಗಿದ್ದರು. ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ. ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.

Advertisement

ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿರುತ್ತಾರೆ. ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಅವರ  ಆತ್ಮಕ್ಕೆ ಚಿರಶಾಂತಿಯನ್ನುಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

8 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago