ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚಿಸಿದ್ದು, ಇಂದು 10 ಮಂದಿ ಆಪ್ ಪಕ್ಷದ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸಿಎಂ ಆಗಿ ಭಗವಂತ್ ಸಿಂಗ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ ಎರಡು ದಿನಗಳ ಬಳಿಕ ಕ್ಯಾಬಿನೆಟ್ ದರ್ಜೆಯ 10 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಆಪ್ ಪಕ್ಷ ಶಾಸಕರಾದ ಹರ್ಪಾಲ್ ಸಿಂಗ್ ಚೀಮಾ, ಡಾ.ಬಲ್ಜಿತ್ ಕೌರ್, ಹರ್ಭಜನ್ ಸಿಂಗ್ ಇಟಿಒ, ಡಾ.ವಿಜಯ್ ಸಿಂಗ್ಲಾ, ಲಾಲ್ ಚಂದ್ ಕತರುಚಕ್, ಗುರ್ಮೀತ್ ಸಿಂಗ್ ಮೀತ್ ಹಯೆರ್, ಧಲಿವಾಲ್, ಲಾಲ್ಜಿತ್ ಸಿಂಗ್ ಭುಲ್ಲರ್, ಬ್ರಹ್ಮ್ ಶಂಕರ್ ಜಿಂಪಾ ಮತ್ತು ಹರ್ಜೋತ್ ಸಿಂಗ್ ಬೈನ್ಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…