ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಂಗಾರು ಹಂಗಾಮಿನ ಶೇಂಗಾ, ಭತ್ತ, ಬಿಳಿ ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯಾಗಿ ನಾಫೆಡ್ ಹಾಗೂ ರಾಜ್ಯ ಸರ್ಕಾರದಿಂದ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ಸಂಸ್ಥೆಯನ್ನು ಖರೀದಿ ಸಂಸ್ಥೆಯಾಗಿ ನೇಮಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…