ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಿರಿಧಾನ್ಯ ಖರೀದಿ

October 18, 2024
9:04 PM

ದೇಶವಾಸಿಗಳಿಗೆ ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ಸಿರಿಧಾನ್ಯ ಖರೀದಿಯನ್ನು ಹೆಚ್ಚಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರನೇ ಅವಧಿ ಆಡಳಿತದಲ್ಲಿ ಹಿಂದೆಂದಿಗಿಂತ ಅಧಿಕ ಸಿರಿಧಾನ್ಯ ಖರೀದಿ ಮಾಡುತ್ತಿದೆ ಎಂದರು. ಕೇಂದ್ರ ಸರ್ಕಾರ, 2023-24 ರ ಮುಂಗಾರು ಮಾರುಕಟ್ಟೆ ಋತುವಿನಲ್ಲಿ12.49 ಲಕ್ಷ ಮೆಟ್ರಿಕ್ ಟನ್ ಸಿರಿಧಾನ್ಯ ಖರೀದಿ ಮಾಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡ 170 ರಷ್ಟು ಸಿರಿಧಾನ್ಯಗಳ ಖರೀದಿ ಹೆಚ್ಚಳ ಕಂಡಿರುವುದು ಗಮನಾರ್ಹ ಸಂಗತಿಯಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ
ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror