ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ ನೀಡಿದ್ದು, ಶೀಘ್ರ ಖರೀದಿ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವನಂದ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ವಿಂಟಾಲಿಗೆ 7280 ರೂಪಾಯಿ ನಿಗದಿಪಡಿಸಲಾಗಿದೆ. ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ತೆಗೆಯಲಾಗುವುದು. ಪ್ರತಿ ಎಕರೆಗೆ 4 ಕ್ವಿಂಟಾಲ್ನಂತೆ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗವುದು. ಆದೇಶ ಹೊರಡಿಸಿದ 90 ದಿನಗಳವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…