50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ

April 27, 2025
10:39 AM

ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜಾಜಿನಗರದ ಶಿವಶಕ್ತಿ ನೃತ್ಯ ಶಾಲೆಯ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವಾದ್ಯಂತ ಕಳೆದ 4 ದಶಕಗಳಲ್ಲಿ ಸಾವಿರಾರು ಸಣ್ಣಪುಟ್ಟ ಭಾಷೆಗಳು ಸಾವನಪ್ಪಿದ್ದು, ಇನ್ನು 50 ವರ್ಷಗಳಲ್ಲಿ ಶೇಕಡ ೮ರಷ್ಟು ಜನರ ಭಾಷೆಗಳು ಜಗತ್ತಿನ ಜನರ ಮೇಲೆ ತಮ್ಮ ಸಂಪೂರ್ಣ ಅಧಿಪತ್ಯ ಸಾಧಿಸುವ ಅಪಾಯವಿದೆ ಎಂದು ಎಚ್ಚರಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror