50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ

April 27, 2025
10:39 AM

ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜಾಜಿನಗರದ ಶಿವಶಕ್ತಿ ನೃತ್ಯ ಶಾಲೆಯ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವಾದ್ಯಂತ ಕಳೆದ 4 ದಶಕಗಳಲ್ಲಿ ಸಾವಿರಾರು ಸಣ್ಣಪುಟ್ಟ ಭಾಷೆಗಳು ಸಾವನಪ್ಪಿದ್ದು, ಇನ್ನು 50 ವರ್ಷಗಳಲ್ಲಿ ಶೇಕಡ ೮ರಷ್ಟು ಜನರ ಭಾಷೆಗಳು ಜಗತ್ತಿನ ಜನರ ಮೇಲೆ ತಮ್ಮ ಸಂಪೂರ್ಣ ಅಧಿಪತ್ಯ ಸಾಧಿಸುವ ಅಪಾಯವಿದೆ ಎಂದು ಎಚ್ಚರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror