ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜಾಜಿನಗರದ ಶಿವಶಕ್ತಿ ನೃತ್ಯ ಶಾಲೆಯ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವಾದ್ಯಂತ ಕಳೆದ 4 ದಶಕಗಳಲ್ಲಿ ಸಾವಿರಾರು ಸಣ್ಣಪುಟ್ಟ ಭಾಷೆಗಳು ಸಾವನಪ್ಪಿದ್ದು, ಇನ್ನು 50 ವರ್ಷಗಳಲ್ಲಿ ಶೇಕಡ ೮ರಷ್ಟು ಜನರ ಭಾಷೆಗಳು ಜಗತ್ತಿನ ಜನರ ಮೇಲೆ ತಮ್ಮ ಸಂಪೂರ್ಣ ಅಧಿಪತ್ಯ ಸಾಧಿಸುವ ಅಪಾಯವಿದೆ ಎಂದು ಎಚ್ಚರಿಸಿದರು.
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…