ಭಾರತ ಬದಲಾಗುತ್ತಿದೆ…!. ಜುಲೈ 2018 ರಲ್ಲಿ ಚಾಲನೆಗೊಂಡ ಯೋಜನೆಯೊಂದು 2020 ನವೆಂಬರ್ ವೇಳೆಗೆ ಬಹುಪಾಲು ಕೊನೆಯಾಗಿದೆ. ಅದೂ 341 ಕಿಮೀ ಉದ್ದದ ರಸ್ತೆ…!. ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್ಪ್ರೆಸ್ ವೇ ಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು. ಇದೇ ರಸ್ತೆಯಲ್ಲಿ ತುರ್ತು ಸಂದರ್ಭದಲ್ಲಿ ವಿಮಾನ ಲ್ಯಾಂಡ್ ಆಗುವ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಇಂದು ಪ್ರಧಾನಿಗಳು ಕೂಡಾ ಭಾರತೀಯ ವಾಯುಪಡೆಯವ ವಿಮಾನದಲ್ಲಿ ರಸ್ತೆಯಲ್ಲಿ ಬಂದಿಳಿದರು..!.
Advertisement
ಸುಮಾರು 341 ಕಿಲೋಮೀಟರ್ ಉದ್ದದ ಎಕ್ಸ್ಪ್ರೆಸ್ ವೇ ಲಕ್ನೋ- ಸುಲ್ತಾನ್ಪುರ ಹೆದ್ದಾರಿಯ ಚಾಂದಸಾರೈ ಗ್ರಾಮದಿಂದ ಪ್ರಾರಂಭವಾಗುತ್ತದೆ. ಜುಲೈ 2018 ರಲ್ಲಿ ಅಜಂಗಢದಲ್ಲಿ ಪ್ರಧಾನಿ ಮೋದಿ ಪೂರ್ವಾಂಚಲ್ ಎಕ್ಸ್ಪ್ರೆಸ್ವೇ ಯೋಜನೆಗೆ ಚಾಲನೆ ನೀಡಿದ್ದರು. ಸುಮಾರು 22,500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಕ್ಸ್ಪ್ರೆಸ್ ವೇ ಕೆಲಸ ಇನ್ನೂ ನಡೆಯುತ್ತಿದ್ದು, ದೀರ್ಘ ಪ್ರಯಾಣದಲ್ಲಿ ಅಗತ್ಯವಿರುವ ಇತರ ಸೌಕರ್ಯಗಳನ್ನು ಹೊಂದಿರುವುದಿಲ್ಲ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…