ಭಾರತ ಬದಲಾಗುತ್ತಿದೆ…!. ಜುಲೈ 2018 ರಲ್ಲಿ ಚಾಲನೆಗೊಂಡ ಯೋಜನೆಯೊಂದು 2020 ನವೆಂಬರ್ ವೇಳೆಗೆ ಬಹುಪಾಲು ಕೊನೆಯಾಗಿದೆ. ಅದೂ 341 ಕಿಮೀ ಉದ್ದದ ರಸ್ತೆ…!. ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್ಪ್ರೆಸ್ ವೇ ಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು. ಇದೇ ರಸ್ತೆಯಲ್ಲಿ ತುರ್ತು ಸಂದರ್ಭದಲ್ಲಿ ವಿಮಾನ ಲ್ಯಾಂಡ್ ಆಗುವ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಇಂದು ಪ್ರಧಾನಿಗಳು ಕೂಡಾ ಭಾರತೀಯ ವಾಯುಪಡೆಯವ ವಿಮಾನದಲ್ಲಿ ರಸ್ತೆಯಲ್ಲಿ ಬಂದಿಳಿದರು..!.
ಸುಮಾರು 341 ಕಿಲೋಮೀಟರ್ ಉದ್ದದ ಎಕ್ಸ್ಪ್ರೆಸ್ ವೇ ಲಕ್ನೋ- ಸುಲ್ತಾನ್ಪುರ ಹೆದ್ದಾರಿಯ ಚಾಂದಸಾರೈ ಗ್ರಾಮದಿಂದ ಪ್ರಾರಂಭವಾಗುತ್ತದೆ. ಜುಲೈ 2018 ರಲ್ಲಿ ಅಜಂಗಢದಲ್ಲಿ ಪ್ರಧಾನಿ ಮೋದಿ ಪೂರ್ವಾಂಚಲ್ ಎಕ್ಸ್ಪ್ರೆಸ್ವೇ ಯೋಜನೆಗೆ ಚಾಲನೆ ನೀಡಿದ್ದರು. ಸುಮಾರು 22,500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಕ್ಸ್ಪ್ರೆಸ್ ವೇ ಕೆಲಸ ಇನ್ನೂ ನಡೆಯುತ್ತಿದ್ದು, ದೀರ್ಘ ಪ್ರಯಾಣದಲ್ಲಿ ಅಗತ್ಯವಿರುವ ಇತರ ಸೌಕರ್ಯಗಳನ್ನು ಹೊಂದಿರುವುದಿಲ್ಲ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…