Advertisement
MIRROR FOCUS

ರಸ್ತೆಯಲ್ಲಿಯೇ ವಿಮಾನ ಇಳಿಯಲು ಸಾಧ್ಯವಿದೆ ಈಗ….. | ಭಾರತ ಬದಲಾಗುತ್ತಿರುವುದು ಈ ಕಾರಣಕ್ಕೆ…. ! |

Share

ಭಾರತ ಬದಲಾಗುತ್ತಿದೆ…!. ಜುಲೈ 2018 ರಲ್ಲಿ ಚಾಲನೆಗೊಂಡ ಯೋಜನೆಯೊಂದು 2020  ನವೆಂಬರ್‌ ವೇಳೆಗೆ ಬಹುಪಾಲು ಕೊನೆಯಾಗಿದೆ. ಅದೂ 341 ಕಿಮೀ ಉದ್ದದ ರಸ್ತೆ…!. ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ ವೇ ಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ  ಉದ್ಘಾಟಿಸಿದರು. ಇದೇ ರಸ್ತೆಯಲ್ಲಿ ತುರ್ತು ಸಂದರ್ಭದಲ್ಲಿ  ವಿಮಾನ ಲ್ಯಾಂಡ್‌ ಆಗುವ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಇಂದು ಪ್ರಧಾನಿಗಳು ಕೂಡಾ ಭಾರತೀಯ ವಾಯುಪಡೆಯವ ವಿಮಾನದಲ್ಲಿ ರಸ್ತೆಯಲ್ಲಿ ಬಂದಿಳಿದರು..!.

 

 

 

ಸುಮಾರು 341 ಕಿಲೋಮೀಟರ್ ಉದ್ದದ ಎಕ್ಸ್‌ಪ್ರೆಸ್‌ ವೇ   ಲಕ್ನೋ- ಸುಲ್ತಾನ್‌ಪುರ ಹೆದ್ದಾರಿಯ ಚಾಂದಸಾರೈ ಗ್ರಾಮದಿಂದ ಪ್ರಾರಂಭವಾಗುತ್ತದೆ. ಜುಲೈ 2018 ರಲ್ಲಿ ಅಜಂಗಢದಲ್ಲಿ ಪ್ರಧಾನಿ ಮೋದಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಚಾಲನೆ ನೀಡಿದ್ದರು. ಸುಮಾರು 22,500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಕ್ಸ್‌ಪ್ರೆಸ್‌ ವೇ ಕೆಲಸ ಇನ್ನೂ ನಡೆಯುತ್ತಿದ್ದು, ದೀರ್ಘ ಪ್ರಯಾಣದಲ್ಲಿ ಅಗತ್ಯವಿರುವ ಇತರ ಸೌಕರ್ಯಗಳನ್ನು ಹೊಂದಿರುವುದಿಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago