Advertisement
MIRROR FOCUS

ರಸ್ತೆಯಲ್ಲಿಯೇ ವಿಮಾನ ಇಳಿಯಲು ಸಾಧ್ಯವಿದೆ ಈಗ….. | ಭಾರತ ಬದಲಾಗುತ್ತಿರುವುದು ಈ ಕಾರಣಕ್ಕೆ…. ! |

Share

ಭಾರತ ಬದಲಾಗುತ್ತಿದೆ…!. ಜುಲೈ 2018 ರಲ್ಲಿ ಚಾಲನೆಗೊಂಡ ಯೋಜನೆಯೊಂದು 2020  ನವೆಂಬರ್‌ ವೇಳೆಗೆ ಬಹುಪಾಲು ಕೊನೆಯಾಗಿದೆ. ಅದೂ 341 ಕಿಮೀ ಉದ್ದದ ರಸ್ತೆ…!. ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ ವೇ ಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ  ಉದ್ಘಾಟಿಸಿದರು. ಇದೇ ರಸ್ತೆಯಲ್ಲಿ ತುರ್ತು ಸಂದರ್ಭದಲ್ಲಿ  ವಿಮಾನ ಲ್ಯಾಂಡ್‌ ಆಗುವ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಇಂದು ಪ್ರಧಾನಿಗಳು ಕೂಡಾ ಭಾರತೀಯ ವಾಯುಪಡೆಯವ ವಿಮಾನದಲ್ಲಿ ರಸ್ತೆಯಲ್ಲಿ ಬಂದಿಳಿದರು..!.

Advertisement

 

 

Advertisement

 

ಸುಮಾರು 341 ಕಿಲೋಮೀಟರ್ ಉದ್ದದ ಎಕ್ಸ್‌ಪ್ರೆಸ್‌ ವೇ   ಲಕ್ನೋ- ಸುಲ್ತಾನ್‌ಪುರ ಹೆದ್ದಾರಿಯ ಚಾಂದಸಾರೈ ಗ್ರಾಮದಿಂದ ಪ್ರಾರಂಭವಾಗುತ್ತದೆ. ಜುಲೈ 2018 ರಲ್ಲಿ ಅಜಂಗಢದಲ್ಲಿ ಪ್ರಧಾನಿ ಮೋದಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಚಾಲನೆ ನೀಡಿದ್ದರು. ಸುಮಾರು 22,500 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಕ್ಸ್‌ಪ್ರೆಸ್‌ ವೇ ಕೆಲಸ ಇನ್ನೂ ನಡೆಯುತ್ತಿದ್ದು, ದೀರ್ಘ ಪ್ರಯಾಣದಲ್ಲಿ ಅಗತ್ಯವಿರುವ ಇತರ ಸೌಕರ್ಯಗಳನ್ನು ಹೊಂದಿರುವುದಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago