ಪುಷ್ಪಗಿರಿ ತಪ್ಪಲು ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ | ಈಗ ಹೈಕೋರ್ಟ್‌ ಗಮನಕ್ಕೆ…!

July 29, 2021
11:08 PM

ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ,  ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು  ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್‌ ಗಮನಕ್ಕೆ ಬಂದಿದ್ದು ಎರಡು ದಿನಗಳ ಹಿಂದೆ ಆದ ಆದೇಶವೊಂದರಲ್ಲಿ  ಲೋಕೋಪಯೋಗಿ ಇಲಾಖೆಯ ಮೂಲಕ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement
Advertisement

ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ   ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಬೋಜಪ್ಪ ನಾಯ್ಕ್‌ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ ಎಸ್‌ ಓಕ್‌ ನೇತೃತ್ವದ ವಿಭಾಗೀಯ ಪೀಠ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror