ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್ ಗಮನಕ್ಕೆ ಬಂದಿದ್ದು ಎರಡು ದಿನಗಳ ಹಿಂದೆ ಆದ ಆದೇಶವೊಂದರಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್ ನಿರ್ದೇಶನ ನೀಡಿದೆ.
ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಬೋಜಪ್ಪ ನಾಯ್ಕ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…