ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್ ಗಮನಕ್ಕೆ ಬಂದಿದ್ದು ಎರಡು ದಿನಗಳ ಹಿಂದೆ ಆದ ಆದೇಶವೊಂದರಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್ ನಿರ್ದೇಶನ ನೀಡಿದೆ.
ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಬೋಜಪ್ಪ ನಾಯ್ಕ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.
ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…
ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…