ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್ ಗಮನಕ್ಕೆ ಬಂದಿದ್ದು ಎರಡು ದಿನಗಳ ಹಿಂದೆ ಆದ ಆದೇಶವೊಂದರಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ತನಿಖೆ ನಡೆಸಿ ವರದಿ ನೀಡಲು ಹೈಕೋರ್ಟ್ ನಿರ್ದೇಶನ ನೀಡಿದೆ.
ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಬೋಜಪ್ಪ ನಾಯ್ಕ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…