ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಮಾಗಮ ಆ.20ರಂದು ಪುತ್ತೂರಿನ ಕೋಟೆಚಾ ಹಾಲ್ ನಲ್ಲಿ ನಡೆಯಲಿದೆ. ಆದಿತ್ಯವಾರ ಮಧ್ಯಾಹ್ನ 2.30 ರಿಂದ ಕಾರ್ಯಾಗಾರ ಪ್ರಾರಂಭವಾಗಲಿದೆ. ಹಲವು ಪ್ರಮುಖ ಅಭ್ಯಾಗತರಿಂದ ಕಾರ್ಯಗಾರ ನಡೆಯಲಿದೆ.
ಪುತ್ತಿಲ ಪರಿವಾರದ ತಾಲೂಕಿನ ಎಲ್ಲಾ ಪದಾಧಿಕಾರಿಗಳು, ಗ್ರಾಮ ಸಮಿತಿ ಗೌರವ ಸಲಹೆಗಾರರು, ತಾಲೂಕಿನ ಎಲ್ಲಾ 220 ಬೂತ್ ನ ಅಧ್ಯಕ್ಷ, ಕಾರ್ಯದರ್ಶಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…