ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಮಾಗಮ ಆ.20ರಂದು ಪುತ್ತೂರಿನ ಕೋಟೆಚಾ ಹಾಲ್ ನಲ್ಲಿ ನಡೆಯಲಿದೆ. ಆದಿತ್ಯವಾರ ಮಧ್ಯಾಹ್ನ 2.30 ರಿಂದ ಕಾರ್ಯಾಗಾರ ಪ್ರಾರಂಭವಾಗಲಿದೆ. ಹಲವು ಪ್ರಮುಖ ಅಭ್ಯಾಗತರಿಂದ ಕಾರ್ಯಗಾರ ನಡೆಯಲಿದೆ.
ಪುತ್ತಿಲ ಪರಿವಾರದ ತಾಲೂಕಿನ ಎಲ್ಲಾ ಪದಾಧಿಕಾರಿಗಳು, ಗ್ರಾಮ ಸಮಿತಿ ಗೌರವ ಸಲಹೆಗಾರರು, ತಾಲೂಕಿನ ಎಲ್ಲಾ 220 ಬೂತ್ ನ ಅಧ್ಯಕ್ಷ, ಕಾರ್ಯದರ್ಶಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತಾ ತಿಳಿಸಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…