ಅಂಗನವಾಡಿ ಗೇಟು ಬಳಿ ಮಣ್ಣು | ಇಲಾಖೆಗಳಿಗೆ ಹೇಳಿದರೂ ನಿರ್ಲಕ್ಷ್ಯ | ಪುತ್ತಿಲ ಪರಿವಾರದಿಂದ ಶ್ರಮದಾನ

July 16, 2023
9:30 AM
ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರ ಶ್ರಮದಾನದ ಮೂಲಕ ತೆರವು ಮಾಡಿತು.

ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ , ಸಂಬಂಧಪಟ್ಟ ಇಲಾಖೆಗಳಿಗೆ , ನಗರಸಭೆಗೆ ತಿಳಿಸಿದರೂ ತೆರವುಗೊಳಿಸಿರಲಿಲ್ಲ. ಇದರಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ನಡೆಯಲಾರದಂತಹ ಸ್ಥಿತಿ ನಿರ್ಮಾಣವಾಗಿತ್ತು.

Advertisement
Advertisement

ಇಲಾಖೆಗಳಿಗೆ ಹೇಳಿದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಜು 15 ರಂದು ಪುತ್ತಿಲ ಪರಿವಾರದ ವತಿಯಿಂದ ಶ್ರಮದಾನ ಮೂಲಕ ಮಣ್ಣು ಸಮತಟ್ಟುಗೊಳಿಸಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಮುಖರಾದ ಸುಧೀರ್ ಆಚಾರ್ಯ, ಪ್ರವೀಣ್ ಭಂಡಾರಿ , ದೀಕ್ಷಿತ್ , ಅನ್ವಿತ್ ರೈ, ಅನಿಲ್ ತೆಂಕಿಲ, ಉಮೇಶ್ ಗೌಡ, ಸುದೀರ್ ರೈ, ಮನೀಷ್ , ಸನ್ಮಿತ್ ಮೊದಲಾದವರು ಶ್ರಮದಾನದಲ್ಲಿ ಭಾಗವಹಿಸಿದ್ದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror