ಅಂಗನವಾಡಿ ಗೇಟು ಬಳಿ ಮಣ್ಣು | ಇಲಾಖೆಗಳಿಗೆ ಹೇಳಿದರೂ ನಿರ್ಲಕ್ಷ್ಯ | ಪುತ್ತಿಲ ಪರಿವಾರದಿಂದ ಶ್ರಮದಾನ

July 16, 2023
9:30 AM
ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರ ಶ್ರಮದಾನದ ಮೂಲಕ ತೆರವು ಮಾಡಿತು.

ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ , ಸಂಬಂಧಪಟ್ಟ ಇಲಾಖೆಗಳಿಗೆ , ನಗರಸಭೆಗೆ ತಿಳಿಸಿದರೂ ತೆರವುಗೊಳಿಸಿರಲಿಲ್ಲ. ಇದರಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ನಡೆಯಲಾರದಂತಹ ಸ್ಥಿತಿ ನಿರ್ಮಾಣವಾಗಿತ್ತು.

Advertisement

ಇಲಾಖೆಗಳಿಗೆ ಹೇಳಿದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಜು 15 ರಂದು ಪುತ್ತಿಲ ಪರಿವಾರದ ವತಿಯಿಂದ ಶ್ರಮದಾನ ಮೂಲಕ ಮಣ್ಣು ಸಮತಟ್ಟುಗೊಳಿಸಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಮುಖರಾದ ಸುಧೀರ್ ಆಚಾರ್ಯ, ಪ್ರವೀಣ್ ಭಂಡಾರಿ , ದೀಕ್ಷಿತ್ , ಅನ್ವಿತ್ ರೈ, ಅನಿಲ್ ತೆಂಕಿಲ, ಉಮೇಶ್ ಗೌಡ, ಸುದೀರ್ ರೈ, ಮನೀಷ್ , ಸನ್ಮಿತ್ ಮೊದಲಾದವರು ಶ್ರಮದಾನದಲ್ಲಿ ಭಾಗವಹಿಸಿದ್ದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |
April 21, 2025
7:37 AM
by: The Rural Mirror ಸುದ್ದಿಜಾಲ
ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!
April 21, 2025
7:13 AM
by: ದ ರೂರಲ್ ಮಿರರ್.ಕಾಂ
ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
April 20, 2025
8:55 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ
April 20, 2025
5:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group