ಸುದ್ದಿಗಳು

ಅಂಗನವಾಡಿ ಗೇಟು ಬಳಿ ಮಣ್ಣು | ಇಲಾಖೆಗಳಿಗೆ ಹೇಳಿದರೂ ನಿರ್ಲಕ್ಷ್ಯ | ಪುತ್ತಿಲ ಪರಿವಾರದಿಂದ ಶ್ರಮದಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ , ಸಂಬಂಧಪಟ್ಟ ಇಲಾಖೆಗಳಿಗೆ , ನಗರಸಭೆಗೆ ತಿಳಿಸಿದರೂ ತೆರವುಗೊಳಿಸಿರಲಿಲ್ಲ. ಇದರಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ನಡೆಯಲಾರದಂತಹ ಸ್ಥಿತಿ ನಿರ್ಮಾಣವಾಗಿತ್ತು.

Advertisement

ಇಲಾಖೆಗಳಿಗೆ ಹೇಳಿದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಜು 15 ರಂದು ಪುತ್ತಿಲ ಪರಿವಾರದ ವತಿಯಿಂದ ಶ್ರಮದಾನ ಮೂಲಕ ಮಣ್ಣು ಸಮತಟ್ಟುಗೊಳಿಸಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಮುಖರಾದ ಸುಧೀರ್ ಆಚಾರ್ಯ, ಪ್ರವೀಣ್ ಭಂಡಾರಿ , ದೀಕ್ಷಿತ್ , ಅನ್ವಿತ್ ರೈ, ಅನಿಲ್ ತೆಂಕಿಲ, ಉಮೇಶ್ ಗೌಡ, ಸುದೀರ್ ರೈ, ಮನೀಷ್ , ಸನ್ಮಿತ್ ಮೊದಲಾದವರು ಶ್ರಮದಾನದಲ್ಲಿ ಭಾಗವಹಿಸಿದ್ದರು.

 

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಪ್ಪಾಯಿ ಕೃಷಿ ಕಲಿಸಿದ ಪಾಠ

https://www.youtube.com/watch?v=GSG6_RAqSJ0&t=70s

2 hours ago

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ

ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…

2 hours ago

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |

ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…

3 hours ago

‘ಪರಿಸರ-2025’ ರಾಷ್ಟ್ರೀಯ ಸಮ್ಮೇಳನ | ಉಸಿರಾಡುವ  ಗಾಳಿ , ಕುಡಿಯುವ ನೀರು ,  ಪಕ್ಷಿಗಳ ಕೂಗಿನ ಬಗ್ಗೆ ಯೋಚಿಸುವ ಅಗತ್ಯವಿದೆ

ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ  ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …

4 hours ago

ಹಾಲಿನ ದರ ನೇರವಾಗಿ ರೈತರಿಗೆ ನೀಡಲು ನಿರ್ಧಾರ

ಎಪ್ರಿಲ್ 1 ರಿಂದ  ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ…

4 hours ago