ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ , ಸಂಬಂಧಪಟ್ಟ ಇಲಾಖೆಗಳಿಗೆ , ನಗರಸಭೆಗೆ ತಿಳಿಸಿದರೂ ತೆರವುಗೊಳಿಸಿರಲಿಲ್ಲ. ಇದರಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ನಡೆಯಲಾರದಂತಹ ಸ್ಥಿತಿ ನಿರ್ಮಾಣವಾಗಿತ್ತು.
ಇಲಾಖೆಗಳಿಗೆ ಹೇಳಿದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಜು 15 ರಂದು ಪುತ್ತಿಲ ಪರಿವಾರದ ವತಿಯಿಂದ ಶ್ರಮದಾನ ಮೂಲಕ ಮಣ್ಣು ಸಮತಟ್ಟುಗೊಳಿಸಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಮುಖರಾದ ಸುಧೀರ್ ಆಚಾರ್ಯ, ಪ್ರವೀಣ್ ಭಂಡಾರಿ , ದೀಕ್ಷಿತ್ , ಅನ್ವಿತ್ ರೈ, ಅನಿಲ್ ತೆಂಕಿಲ, ಉಮೇಶ್ ಗೌಡ, ಸುದೀರ್ ರೈ, ಮನೀಷ್ , ಸನ್ಮಿತ್ ಮೊದಲಾದವರು ಶ್ರಮದಾನದಲ್ಲಿ ಭಾಗವಹಿಸಿದ್ದರು.
ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…
ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು…
ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…
ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …
ಎಪ್ರಿಲ್ 1 ರಿಂದ ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ…