ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ , ಸಂಬಂಧಪಟ್ಟ ಇಲಾಖೆಗಳಿಗೆ , ನಗರಸಭೆಗೆ ತಿಳಿಸಿದರೂ ತೆರವುಗೊಳಿಸಿರಲಿಲ್ಲ. ಇದರಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ನಡೆಯಲಾರದಂತಹ ಸ್ಥಿತಿ ನಿರ್ಮಾಣವಾಗಿತ್ತು.
ಇಲಾಖೆಗಳಿಗೆ ಹೇಳಿದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಜು 15 ರಂದು ಪುತ್ತಿಲ ಪರಿವಾರದ ವತಿಯಿಂದ ಶ್ರಮದಾನ ಮೂಲಕ ಮಣ್ಣು ಸಮತಟ್ಟುಗೊಳಿಸಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಮುಖರಾದ ಸುಧೀರ್ ಆಚಾರ್ಯ, ಪ್ರವೀಣ್ ಭಂಡಾರಿ , ದೀಕ್ಷಿತ್ , ಅನ್ವಿತ್ ರೈ, ಅನಿಲ್ ತೆಂಕಿಲ, ಉಮೇಶ್ ಗೌಡ, ಸುದೀರ್ ರೈ, ಮನೀಷ್ , ಸನ್ಮಿತ್ ಮೊದಲಾದವರು ಶ್ರಮದಾನದಲ್ಲಿ ಭಾಗವಹಿಸಿದ್ದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…