ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ , ಸಂಬಂಧಪಟ್ಟ ಇಲಾಖೆಗಳಿಗೆ , ನಗರಸಭೆಗೆ ತಿಳಿಸಿದರೂ ತೆರವುಗೊಳಿಸಿರಲಿಲ್ಲ. ಇದರಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ನಡೆಯಲಾರದಂತಹ ಸ್ಥಿತಿ ನಿರ್ಮಾಣವಾಗಿತ್ತು.
ಇಲಾಖೆಗಳಿಗೆ ಹೇಳಿದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಜು 15 ರಂದು ಪುತ್ತಿಲ ಪರಿವಾರದ ವತಿಯಿಂದ ಶ್ರಮದಾನ ಮೂಲಕ ಮಣ್ಣು ಸಮತಟ್ಟುಗೊಳಿಸಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಮುಖರಾದ ಸುಧೀರ್ ಆಚಾರ್ಯ, ಪ್ರವೀಣ್ ಭಂಡಾರಿ , ದೀಕ್ಷಿತ್ , ಅನ್ವಿತ್ ರೈ, ಅನಿಲ್ ತೆಂಕಿಲ, ಉಮೇಶ್ ಗೌಡ, ಸುದೀರ್ ರೈ, ಮನೀಷ್ , ಸನ್ಮಿತ್ ಮೊದಲಾದವರು ಶ್ರಮದಾನದಲ್ಲಿ ಭಾಗವಹಿಸಿದ್ದರು.
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…