ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ , ಸಂಬಂಧಪಟ್ಟ ಇಲಾಖೆಗಳಿಗೆ , ನಗರಸಭೆಗೆ ತಿಳಿಸಿದರೂ ತೆರವುಗೊಳಿಸಿರಲಿಲ್ಲ. ಇದರಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ನಡೆಯಲಾರದಂತಹ ಸ್ಥಿತಿ ನಿರ್ಮಾಣವಾಗಿತ್ತು.
ಇಲಾಖೆಗಳಿಗೆ ಹೇಳಿದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಜು 15 ರಂದು ಪುತ್ತಿಲ ಪರಿವಾರದ ವತಿಯಿಂದ ಶ್ರಮದಾನ ಮೂಲಕ ಮಣ್ಣು ಸಮತಟ್ಟುಗೊಳಿಸಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪ್ರಮುಖರಾದ ಸುಧೀರ್ ಆಚಾರ್ಯ, ಪ್ರವೀಣ್ ಭಂಡಾರಿ , ದೀಕ್ಷಿತ್ , ಅನ್ವಿತ್ ರೈ, ಅನಿಲ್ ತೆಂಕಿಲ, ಉಮೇಶ್ ಗೌಡ, ಸುದೀರ್ ರೈ, ಮನೀಷ್ , ಸನ್ಮಿತ್ ಮೊದಲಾದವರು ಶ್ರಮದಾನದಲ್ಲಿ ಭಾಗವಹಿಸಿದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…