ಮುಳಿಯ ಜ್ಯುವೆಲ್ಸ್ ನಲ್ಲಿ ಅಮೃತ ಮಹೋತ್ಸವ | ಬಂಪರ್ ಬಹುಮಾನ ಪಡೆದ ಪಲ್ಲವಿರಾಜ್

January 28, 2022
12:32 PM

ಮುಳಿಯ ಜ್ಯುವೆಲ್ಸ್ ನ ಅಮೃತ ಮಹೋತ್ಸವದ ಪ್ರಯುಕ್ತ ಲಕ್ಕಿ ಡ್ರಾ ಮತ್ತು ಬಂಪರ್ ಡ್ರಾ ದ ಮೂರನೇ ಹಂತದ ಡ್ರಾ ಜ.25 ರಂದು ನಡೆಯಿತು.

Advertisement
Advertisement

ಮುಳಿಯ ಸಂಸ್ಥೆಯ ವಿವಿಧ ಶಾಖೆಗಳಲ್ಲಿ ಚಿನ್ನಾಭರಣ ಖರೀದಿಸಿದ್ದ ಗ್ರಾಹಕರಿಂದ ಒಟ್ಟು 1.50 ಲಕ್ಷ ಕೂಪನ್‌ಗಳು ಬಂದಿದ್ದು, ಇದರಲ್ಲಿ ಅದೃಷ್ಟಶಾಲಿ ಗ್ರಾಹಕರ ಆಯ್ಕೆಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಚೀಟಿ ಎತ್ತುವುದರ ಮೂಲಕ ನಡೆಸಿದ ಡ್ರಾದಲ್ಲಿ ಬಂಪರ್ ಬಹುಮಾನ ಮಾರುತಿ ಎಸ್‌ಪ್ರೆಸ್ಸೋ ಕಾರನ್ನು ಬೆಳ್ತಂಗಡಿ ಶೋ ರೂಮ್ ಗ್ರಾಹಕಿ ಪಲ್ಲವಿ ರಾಜ್ ರವರು ವಿಜೇತರಾದರು.

ಈ ಕಾರ್ಯಕ್ರಮದಲ್ಲಿ ಮುಳಿಯ ಶ್ಯಾಮ್ ಭಟ್, ಹಿರಿಯರಾದ ಸುಲೋಚನಾ, ಭವ್ಯಶ್ರೀ ಶೋ ರೂಮ್ ಮ್ಯಾನೇಜರ್ ರಾಮ್‌ದೇವ್ ಪಾಲ್ಗೊಂಡರು.  ಈ ಕಾರ್ಯಕ್ರಮದಲ್ಲಿ ಚಿನ್ಮಯಿ ಇ. ಭಟ್ ಅವರಿಂದ ಗಾಯನ ನಡೆಯಿತು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ
May 22, 2025
9:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group