ಸುದ್ದಿಗಳು

ಮುಳಿಯ ಗಾನರಥ | ಫೆ.5 : ಬೆಳ್ಳಾರೆಯಲ್ಲಿ ಐದನೇ ಆಡಿಷನ್ ರೌಂಡ್ | ಕರೋಕೆ ಹಾಡುಗಳ ಗಾಯನ ಸ್ಫರ್ಧೆಯ ಆಡಿಷನ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು ಮುಳಿಯ ಪ್ರಸ್ತುತ ಪಡಿಸುವ ಮುಳಿಯ ಗಾನರಥ ದ ಐದನೇ ಆಡಿಷನ್ ರೌಂಡ್ ಫೆ.5 ಶನಿವಾರ ಸಂಜೆ 4.30 ಕ್ಕೆ ಬೆಳ್ಳಾರೆಯ  ಅಮ್ಮು ರೈ ದೇವಿ ಹೈಟ್ಸ್ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಫೆ.5 ರಂದು ಆಡಿಷನ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

ಕನ್ನಡ, ಹಿಂದಿ, ತುಳು ಹಾಗೂ ಮಲಯಾಳಂ 4 ಭಾಷೆಯ ಹಾಡುಗಳಿಗೆ ಅವಕಾಶವನ್ನು ನೀಡಲಾಗಿದ್ದು, 14 ರಿಂದ 21 ವರ್ಷದ ವಯೋಮಿತಿಯವರು ಹಾಗೂ ಸಾರ್ವಜನಿಕ ವಿಭಾಗದಲ್ಲಿ 21 ವರ್ಷ ಮೇಲ್ಪಟ್ಟವರು ಕರೋಕೆ ಹಾಡುಗಳ ಗಾಯನ ಸ್ಫರ್ಧೆ ಆಡಿಷನ್ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಆಡಿಷನ್ ನೋಂದಾವಣೆಗಾಗಿ 9743175916 ಗೆ ಕರೆ ಮಾಡಬಹುದಾಗಿದೆ. ಈ ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಸ್‍ನ ಫೇಸ್‍ಬುಕ್ ಮುಖಾಂತರವೂ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸ್ಪರ್ಧಾ ನಿಬಂಧನೆಗಳು ಹೀಗಿದೆ :

1.ವಯೋಮಿತಿ ಆಧಾರಕ್ಕಾಗಿ ಆಧಾರ್ ಕಾರ್ಡ್ ಚೆರಾಕ್ಸ್ ಪ್ರತಿ ಕಡ್ಡಾಯ
2.ಪ್ರೇಕ್ಷಕರಿಗೆ ಕಾರ್ಯಕ್ರಮವನ್ನು ವೀಕ್ಷಿಸಲು ಆನ್‌ಲೈನ್‌ನಲ್ಲಿ ವ್ಯವಸ್ಥೆ ಮಾಡಲಾಗುವುದು.
3.ಕರೋಕೆ ಗಾಯನದಲ್ಲಿ ಹಾಡುವಾ ಎಲ್ಲಿಯೂ ಕರೋಕೆ ತಪ್ಪು ಮಾಡದೇ ಹಾಡುವುದು.
4.ಕರೋಕೆ ಗಾಯನ ಹಾಡುವವರು ಕರೋಕೆ ಇರುವ ಶೃತಿಯಲ್ಲಿ ಹಾಡಬೇಕು.
5.ಕರೋಕೆ ಗಾಯನದಲ್ಲಿ ತಾಳಬದ್ದವಾಗಿ ಹಾಡಬೇಕು, ಸಾಹಿತ್ಯ ತಪ್ಪಾಗಿ ಇರಬಾರದು.
6.ಗೀತೆಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಬೇಕು.
7.ಚಿಕ್ಕಮಕ್ಕಳೊಂದಿಗೆ ಪೋಷಕರು ಹಾಜರಿರತಕ್ಕದ್ದು.
8.ವಯೋಮಿತಿ 12 ವಯಸ್ಸಿನಿಂದ 21 ವಯಸ್ಸಿನವರೆಗೆ ಹಾಗೂ ಮೇಲ್ಪಟ್ಟ ವಯಸ್ಸಿನವರನ್ನು ಸಾರ್ವಜನಿಕ ವಿಭಾಗವೆಂದು 2 ವಿಭಾಗ ಮಾಡಲಾಗುವುದು.
9.ಅಡಿಷನ್‌ನಲ್ಲ 50 ಸ್ಫರ್ಧಿಗಳು ಮೇಲ್ಪಟ್ಟು ಇದ್ದಲ್ಲಿ ಹಾಡಿನ ಪಲ್ಲವಿ ಹಾಗೂ ಪ್ರಥಮ ಚರಣ ಮಾತ್ರ ಹಾಡಲು ಅವಕಾಶ ಇರುತ್ತದೆ.
10.ಆಡಿಷನ್ ಭಾಗವಹಿಸಿದ ಪ್ರತಿಯೊಬ್ಬ ಸ್ಫರ್ಧಿಗೂ ಪ್ರಮಾಣ ಪತ್ರ ನೀಡಿ ಪುರಸ್ಕರಿಸಲಾಗುವುದು.
11.ಆಡಿಷನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಫರ್ಧಿಗಳಲ್ಲಿ ಆಯ್ಕೆಯಾದವರಿಗೆ ಸೆಮಿ ಫಿನಾಲೆ ಸುತ್ತಿನಲ್ಲಿ ಸ್ಪರ್ಧಿಸಲು ಅವಕಾಶ.
12.ಗ್ರಾಂಡ್ ಫಿನಾಲೆಯ ವಿಜೇತರನ್ನು ಪುತ್ತೂರು ಮುಳಿಯ ಗಾನ ಕೋಗಿಲೆ ಎಂಬ ಬಿರುದು ನೀಡಿ ಪುರಸ್ಕರಿಸರಿಸಲಾಗುವುದು.
13.ನುರಿತ ಹಿನ್ನಲೆ ಸಂಗೀತ ತೀರ್ಪುಗಾರರು ಹಾಗೂ ಸಂಸ್ಥೆಯ ತೀರ್ಮಾನವೇ ಅಂತಿಮ.
14.ಕೋವಿಡ್ ನಿಯಮವನ್ನು ಪಾಲಿಸುವಲ್ಲಿ ಎಲ್ಲರೂ ಸಹಕರಿಸತಕ್ಕದ್ದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

4 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

4 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

6 hours ago

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…

6 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…

6 hours ago

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

12 hours ago