ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ನಿಂದಿಸಿ ಕಂಮೆಟ್ ಮಾಡಿದ ಯುವಕನ ಮೇಲೆ ಗೂಂಡಾಗಿರಿ

May 26, 2023
11:05 AM

ಪುತ್ತೂರು : ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿ ಕಂಮೆಟ್ ಮಾಡಿದ ಆರೋಪದ ಮೇಲೆ ಶಾಸಕರ ಅಭಿಮಾನಿಗಳು ರಾತ್ರೋ ರಾತ್ರಿ‌ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ.

Advertisement
Advertisement

ಈ ಸಂದರ್ಭ ಮಾತಿಗೆ ಮಾತು ಬೆಳೆದು ಎರಡು ತಂಡಗಳ ನಡುವೆ ವಾಗ್ವಾದ ನಡೆದಿದೆ. ಮಾಹಿತಿ ಪಡೆದ ಸುಳ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.ಸ್ಥಳಕ್ಕೆ ಡಿವೈಎಸ್ಪಿ ಗಾನ ಕುಮಾರ್ ಆಗಮಿಸಿ ಎರಡು ತಂಡದವರನ್ನ ಸಮಾಧಾನಪಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಪಡೆದರು.ಆದರೆ ಅಶೋಕ್ ರೈ ಅಭಿಮಾನಿ ಬಳಗ ಪ್ರಮೀತ್ ಕ್ಷಮೆಯಾಚಿಸುಂತೆ ಪಟ್ಟು ಹಿಡಿದಿದ್ದು, ಕೊನೇ ಕ್ಷಣದಲ್ಲಿ ಪ್ರಮೀತ್ ಅಶೋಕ್ ರೈ ಬಗ್ಗೆ ನಿಂದನೆ ಮಾಡಿದ್ದಕ್ಕೆ ಕ್ಷಮೆಯಾಚನೆ ಮಾಡಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ | ದಾವಣಗೆರೆಯಲ್ಲಿ ರಾಜ್ಯ ಚುನಾವಣಾ ಆಯುಕ್ತರಿಂದ ಸಿದ್ಧತೆ ಪರಿಶೀಲನೆ
November 20, 2025
7:08 AM
by: ದ ರೂರಲ್ ಮಿರರ್.ಕಾಂ
ಮುಂಗಾರಿನಲ್ಲಿ ಕೃಷಿ ಹಾನಿಗೊಳಗಾದ ರೈತರಿಗೆ ಪರಿಹಾರ | ರಾಜ್ಯಕ್ಕೆ, 384 ಕೋಟಿ ಕೇಂದ್ರ ಸರ್ಕಾರ NDRF ನಿಧಿ ಬಿಡುಗಡೆ
October 23, 2025
5:07 PM
by: The Rural Mirror ಸುದ್ದಿಜಾಲ
ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿ
October 14, 2025
9:43 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror