ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ನಿಂದಿಸಿ ಕಂಮೆಟ್ ಮಾಡಿದ ಯುವಕನ ಮೇಲೆ ಗೂಂಡಾಗಿರಿ

May 26, 2023
11:05 AM

ಪುತ್ತೂರು : ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿ ಕಂಮೆಟ್ ಮಾಡಿದ ಆರೋಪದ ಮೇಲೆ ಶಾಸಕರ ಅಭಿಮಾನಿಗಳು ರಾತ್ರೋ ರಾತ್ರಿ‌ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ.

Advertisement
Advertisement

ಈ ಸಂದರ್ಭ ಮಾತಿಗೆ ಮಾತು ಬೆಳೆದು ಎರಡು ತಂಡಗಳ ನಡುವೆ ವಾಗ್ವಾದ ನಡೆದಿದೆ. ಮಾಹಿತಿ ಪಡೆದ ಸುಳ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.ಸ್ಥಳಕ್ಕೆ ಡಿವೈಎಸ್ಪಿ ಗಾನ ಕುಮಾರ್ ಆಗಮಿಸಿ ಎರಡು ತಂಡದವರನ್ನ ಸಮಾಧಾನಪಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಪಡೆದರು.ಆದರೆ ಅಶೋಕ್ ರೈ ಅಭಿಮಾನಿ ಬಳಗ ಪ್ರಮೀತ್ ಕ್ಷಮೆಯಾಚಿಸುಂತೆ ಪಟ್ಟು ಹಿಡಿದಿದ್ದು, ಕೊನೇ ಕ್ಷಣದಲ್ಲಿ ಪ್ರಮೀತ್ ಅಶೋಕ್ ರೈ ಬಗ್ಗೆ ನಿಂದನೆ ಮಾಡಿದ್ದಕ್ಕೆ ಕ್ಷಮೆಯಾಚನೆ ಮಾಡಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ
May 2, 2025
8:59 PM
by: ದ ರೂರಲ್ ಮಿರರ್.ಕಾಂ
ರೈತರಿಗೆ 400 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಮತ್ತು ಯಂತ್ರೋಪಕರಣ ವಿತರಣೆ
April 22, 2025
6:22 AM
by: The Rural Mirror ಸುದ್ದಿಜಾಲ
ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
April 20, 2025
8:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group