ಪುತ್ತೂರು : ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿ ಕಂಮೆಟ್ ಮಾಡಿದ ಆರೋಪದ ಮೇಲೆ ಶಾಸಕರ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ.
ಈ ಸಂದರ್ಭ ಮಾತಿಗೆ ಮಾತು ಬೆಳೆದು ಎರಡು ತಂಡಗಳ ನಡುವೆ ವಾಗ್ವಾದ ನಡೆದಿದೆ. ಮಾಹಿತಿ ಪಡೆದ ಸುಳ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.ಸ್ಥಳಕ್ಕೆ ಡಿವೈಎಸ್ಪಿ ಗಾನ ಕುಮಾರ್ ಆಗಮಿಸಿ ಎರಡು ತಂಡದವರನ್ನ ಸಮಾಧಾನಪಡಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಪಡೆದರು.ಆದರೆ ಅಶೋಕ್ ರೈ ಅಭಿಮಾನಿ ಬಳಗ ಪ್ರಮೀತ್ ಕ್ಷಮೆಯಾಚಿಸುಂತೆ ಪಟ್ಟು ಹಿಡಿದಿದ್ದು, ಕೊನೇ ಕ್ಷಣದಲ್ಲಿ ಪ್ರಮೀತ್ ಅಶೋಕ್ ರೈ ಬಗ್ಗೆ ನಿಂದನೆ ಮಾಡಿದ್ದಕ್ಕೆ ಕ್ಷಮೆಯಾಚನೆ ಮಾಡಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…