ಸುದ್ದಿಗಳು

ಪುತ್ತೂರು ಬಾಲವನ ಉನ್ನತ ಕಲಾ ಕೇಂದ್ರವಾಗಿಸಲು ಒತ್ತಾಯ | ರಂಗಾಯಣದ ಐದನೇ ಘಟಕ ಬಾಲವನದಲ್ಲಾಗಲಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ನಾಡಿನ ಹೆಸರಾಂತ ಪ್ರದೇಶ ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನವು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕು, ಪುತ್ತೂರಿನ ಕಲಾವಿದರನ್ನು ಗುರುತಿಸಿ ,ಅವರಿಗೆ ಉತ್ತಮ ಅವಕಾಶಗಳನ್ನು ಕೊಡುವಲ್ಲಿ ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಾಗೆ ಈ ತಾಣವನ್ನು ಉನ್ನತ ಕಲಾ ಕೇಂದ್ರವಾಗಿ ಮಾಡಬೇಕು ಮಾತ್ರವಲ್ಲ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನದಲ್ಲಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಕರ್ನಾಟಕ ಸಂಘ ಪುತ್ತೂರು, ವಿದ್ಯಾರಶ್ಮಿ ವಿದ್ಯಾಸಂಸ್ಥೆ ಸವಣೂರು  , ಕಾಡು ಬಳಗ ಪುತ್ತೂರು, ಗಾನಸಿರಿ ಕಲಾ ಕೇಂದ್ರ ಪುತ್ತೂರು, ವರ್ಣಕುಟೀರ ಕಲಾ ಸಂಸ್ಥೆ ಪುತ್ತೂರು, ರಂಗ ದೀಪ ತಂಡ ಪುತ್ತೂರು ಇವರ ತಂಡ ಶಾಸಕ ಸಂಜೀವ ಮಟಂದೂರು ಅವರಿಗೆ ಮನವಿ ಸಲ್ಲಿಸಿದ್ದಾರೆ.

Advertisement
Advertisement

ಬಾಲವನದಲ್ಲಿ ರಂಗಾಸಕ್ತರಲ್ಲಿ ರಂಗ ಚಟುವಟಿಕೆಗಳನ್ನು ತರಬೇತಿ ಮಾಡವ ಸಲುವಾಗಿ ,ಸ್ಥಳೀಯ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕೆಂದು ಹಾಗೂ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನಕ್ಕೆ ತರಿಸಬೇಕು,ಉತ್ತಮ ಕಲಾವಿದರನ್ನು ಪುತ್ತೂರಿನಿಂದ ರೂಪಿಸಲು ಅವಕಾಶಗಳನ್ನು ಮಾಡಿಕೊಡಬೇಕು ಎಂಬುದು ಎಲ್ಲರ ಬೇಡಿಕೆಯಾಗಿದೆ ಎಂದು  ಈ ತಂಡ ಒತ್ತಾಯಿಸಿದೆ.

ಈ ಸಂಧರ್ಭದಲ್ಲಿ ನಗರ ವಂಡಲ ಬಿ. ಜೆ. ಪಿ ಅಧ್ಯಕ್ಷ ರಾದ ಪಿ. ಜಿ. ಜಗನ್ನಿವಾಸ್ ರಾವ್ ,ರಾಘವೇಂದ್ರ ಎ ಎಂ, ನ್ಯಾಯವಾದಿ ಶಶಿಧರ್ ಬಿ ಎನ್, ಕಿರಣ್ ಕುಮಾರ್ ಗಾನಸಿರಿ, ಪ್ರವೀಣ್ ವರ್ಣಕುಟೀರ, ವೀಣಾ ತಂತ್ರಿ, ಯಶೋದ , ಹಾಗೂ ವಸಂತ ಲಕ್ಷ್ಮಿ ಮೊದಲಾದವರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

5 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

8 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

18 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago