Advertisement
ಸುದ್ದಿಗಳು

ಪುತ್ತೂರು ಬಾಲವನ ಉನ್ನತ ಕಲಾ ಕೇಂದ್ರವಾಗಿಸಲು ಒತ್ತಾಯ | ರಂಗಾಯಣದ ಐದನೇ ಘಟಕ ಬಾಲವನದಲ್ಲಾಗಲಿ |

Share

ಪುತ್ತೂರು: ನಾಡಿನ ಹೆಸರಾಂತ ಪ್ರದೇಶ ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನವು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಬೇಕು, ಪುತ್ತೂರಿನ ಕಲಾವಿದರನ್ನು ಗುರುತಿಸಿ ,ಅವರಿಗೆ ಉತ್ತಮ ಅವಕಾಶಗಳನ್ನು ಕೊಡುವಲ್ಲಿ ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಾಗೆ ಈ ತಾಣವನ್ನು ಉನ್ನತ ಕಲಾ ಕೇಂದ್ರವಾಗಿ ಮಾಡಬೇಕು ಮಾತ್ರವಲ್ಲ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನದಲ್ಲಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಕರ್ನಾಟಕ ಸಂಘ ಪುತ್ತೂರು, ವಿದ್ಯಾರಶ್ಮಿ ವಿದ್ಯಾಸಂಸ್ಥೆ ಸವಣೂರು  , ಕಾಡು ಬಳಗ ಪುತ್ತೂರು, ಗಾನಸಿರಿ ಕಲಾ ಕೇಂದ್ರ ಪುತ್ತೂರು, ವರ್ಣಕುಟೀರ ಕಲಾ ಸಂಸ್ಥೆ ಪುತ್ತೂರು, ರಂಗ ದೀಪ ತಂಡ ಪುತ್ತೂರು ಇವರ ತಂಡ ಶಾಸಕ ಸಂಜೀವ ಮಟಂದೂರು ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬಾಲವನದಲ್ಲಿ ರಂಗಾಸಕ್ತರಲ್ಲಿ ರಂಗ ಚಟುವಟಿಕೆಗಳನ್ನು ತರಬೇತಿ ಮಾಡವ ಸಲುವಾಗಿ ,ಸ್ಥಳೀಯ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕೆಂದು ಹಾಗೂ ಕರ್ನಾಟಕ ರಂಗಾಯಣದ ಐದನೇ ಘಟಕವನ್ನು ಪುತ್ತೂರಿನ ಬಾಲವನಕ್ಕೆ ತರಿಸಬೇಕು,ಉತ್ತಮ ಕಲಾವಿದರನ್ನು ಪುತ್ತೂರಿನಿಂದ ರೂಪಿಸಲು ಅವಕಾಶಗಳನ್ನು ಮಾಡಿಕೊಡಬೇಕು ಎಂಬುದು ಎಲ್ಲರ ಬೇಡಿಕೆಯಾಗಿದೆ ಎಂದು  ಈ ತಂಡ ಒತ್ತಾಯಿಸಿದೆ.

ಈ ಸಂಧರ್ಭದಲ್ಲಿ ನಗರ ವಂಡಲ ಬಿ. ಜೆ. ಪಿ ಅಧ್ಯಕ್ಷ ರಾದ ಪಿ. ಜಿ. ಜಗನ್ನಿವಾಸ್ ರಾವ್ ,ರಾಘವೇಂದ್ರ ಎ ಎಂ, ನ್ಯಾಯವಾದಿ ಶಶಿಧರ್ ಬಿ ಎನ್, ಕಿರಣ್ ಕುಮಾರ್ ಗಾನಸಿರಿ, ಪ್ರವೀಣ್ ವರ್ಣಕುಟೀರ, ವೀಣಾ ತಂತ್ರಿ, ಯಶೋದ , ಹಾಗೂ ವಸಂತ ಲಕ್ಷ್ಮಿ ಮೊದಲಾದವರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago