ದೌರ್ಜನ್ಯ ಎಸಗಿರುವ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ, ತಕ್ಷಣವೇ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ | ಶಾಸಕ ಅಶೋಕ್ ರೈ

May 18, 2023
12:39 PM

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದು ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಬಳಿಕ ಇಲಾಖೆಯಿಂದ ತನಿಖೆ ನಡೆಸಿ, ಮೂರು ಗಂಟೆಯೊಳಗೆ ತಪಿತಸ್ಥರನ್ನು ಅಮಾನತುಗೊಳಿಸಬೇಕೆಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾವುದೇ ಇಲಾಖೆಯು ತನ್ನ ಅಧಿಕಾರದಿಂದ ಕಾನೂನು ಕ್ರಮವನ್ನು ಮೀರಿ ದೌರ್ಜನ್ಯವನ್ನವೆಸಗುವುದು ತಪ್ಪು. ಈ ರೀತಿಯಾಗಿ ದೌರ್ಜನ್ಯವನ್ನು ಎಸಗಿದವರಿಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಲೇ ಬೇಕು ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror