ದೌರ್ಜನ್ಯ ಎಸಗಿರುವ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ, ತಕ್ಷಣವೇ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ | ಶಾಸಕ ಅಶೋಕ್ ರೈ

May 18, 2023
12:39 PM

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದು ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಬಳಿಕ ಇಲಾಖೆಯಿಂದ ತನಿಖೆ ನಡೆಸಿ, ಮೂರು ಗಂಟೆಯೊಳಗೆ ತಪಿತಸ್ಥರನ್ನು ಅಮಾನತುಗೊಳಿಸಬೇಕೆಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement
Advertisement

ಯಾವುದೇ ಇಲಾಖೆಯು ತನ್ನ ಅಧಿಕಾರದಿಂದ ಕಾನೂನು ಕ್ರಮವನ್ನು ಮೀರಿ ದೌರ್ಜನ್ಯವನ್ನವೆಸಗುವುದು ತಪ್ಪು. ಈ ರೀತಿಯಾಗಿ ದೌರ್ಜನ್ಯವನ್ನು ಎಸಗಿದವರಿಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಲೇ ಬೇಕು ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror