ದೌರ್ಜನ್ಯ ಎಸಗಿರುವ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ, ತಕ್ಷಣವೇ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ | ಶಾಸಕ ಅಶೋಕ್ ರೈ

May 18, 2023
12:39 PM

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದು ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಬಳಿಕ ಇಲಾಖೆಯಿಂದ ತನಿಖೆ ನಡೆಸಿ, ಮೂರು ಗಂಟೆಯೊಳಗೆ ತಪಿತಸ್ಥರನ್ನು ಅಮಾನತುಗೊಳಿಸಬೇಕೆಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾವುದೇ ಇಲಾಖೆಯು ತನ್ನ ಅಧಿಕಾರದಿಂದ ಕಾನೂನು ಕ್ರಮವನ್ನು ಮೀರಿ ದೌರ್ಜನ್ಯವನ್ನವೆಸಗುವುದು ತಪ್ಪು. ಈ ರೀತಿಯಾಗಿ ದೌರ್ಜನ್ಯವನ್ನು ಎಸಗಿದವರಿಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಲೇ ಬೇಕು ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror