Advertisement
Local mirror

ದೌರ್ಜನ್ಯ ಎಸಗಿರುವ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ, ತಕ್ಷಣವೇ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ | ಶಾಸಕ ಅಶೋಕ್ ರೈ

Share

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದು ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಬಳಿಕ ಇಲಾಖೆಯಿಂದ ತನಿಖೆ ನಡೆಸಿ, ಮೂರು ಗಂಟೆಯೊಳಗೆ ತಪಿತಸ್ಥರನ್ನು ಅಮಾನತುಗೊಳಿಸಬೇಕೆಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾವುದೇ ಇಲಾಖೆಯು ತನ್ನ ಅಧಿಕಾರದಿಂದ ಕಾನೂನು ಕ್ರಮವನ್ನು ಮೀರಿ ದೌರ್ಜನ್ಯವನ್ನವೆಸಗುವುದು ತಪ್ಪು. ಈ ರೀತಿಯಾಗಿ ದೌರ್ಜನ್ಯವನ್ನು ಎಸಗಿದವರಿಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಲೇ ಬೇಕು ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

1 hour ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

1 hour ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

2 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

2 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

2 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

2 hours ago