Advertisement
Local mirror

ದೌರ್ಜನ್ಯ ಎಸಗಿರುವ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ, ತಕ್ಷಣವೇ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ | ಶಾಸಕ ಅಶೋಕ್ ರೈ

Share

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದು ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಬಳಿಕ ಇಲಾಖೆಯಿಂದ ತನಿಖೆ ನಡೆಸಿ, ಮೂರು ಗಂಟೆಯೊಳಗೆ ತಪಿತಸ್ಥರನ್ನು ಅಮಾನತುಗೊಳಿಸಬೇಕೆಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಾವುದೇ ಇಲಾಖೆಯು ತನ್ನ ಅಧಿಕಾರದಿಂದ ಕಾನೂನು ಕ್ರಮವನ್ನು ಮೀರಿ ದೌರ್ಜನ್ಯವನ್ನವೆಸಗುವುದು ತಪ್ಪು. ಈ ರೀತಿಯಾಗಿ ದೌರ್ಜನ್ಯವನ್ನು ಎಸಗಿದವರಿಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಲೇ ಬೇಕು ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

17 hours ago

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…

23 hours ago

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…

23 hours ago

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…

23 hours ago

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…

23 hours ago

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ

ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…

23 hours ago