ಬಿಜೆಪಿ ನಾಯಕರ ಬ್ಯಾನರ್ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದು ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಬಳಿಕ ಇಲಾಖೆಯಿಂದ ತನಿಖೆ ನಡೆಸಿ, ಮೂರು ಗಂಟೆಯೊಳಗೆ ತಪಿತಸ್ಥರನ್ನು ಅಮಾನತುಗೊಳಿಸಬೇಕೆಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಾವುದೇ ಇಲಾಖೆಯು ತನ್ನ ಅಧಿಕಾರದಿಂದ ಕಾನೂನು ಕ್ರಮವನ್ನು ಮೀರಿ ದೌರ್ಜನ್ಯವನ್ನವೆಸಗುವುದು ತಪ್ಪು. ಈ ರೀತಿಯಾಗಿ ದೌರ್ಜನ್ಯವನ್ನು ಎಸಗಿದವರಿಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಲೇ ಬೇಕು ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…