ಬಿಜೆಪಿ ನಾಯಕರ ಬ್ಯಾನರ್ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದು ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಬಳಿಕ ಇಲಾಖೆಯಿಂದ ತನಿಖೆ ನಡೆಸಿ, ಮೂರು ಗಂಟೆಯೊಳಗೆ ತಪಿತಸ್ಥರನ್ನು ಅಮಾನತುಗೊಳಿಸಬೇಕೆಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಾವುದೇ ಇಲಾಖೆಯು ತನ್ನ ಅಧಿಕಾರದಿಂದ ಕಾನೂನು ಕ್ರಮವನ್ನು ಮೀರಿ ದೌರ್ಜನ್ಯವನ್ನವೆಸಗುವುದು ತಪ್ಪು. ಈ ರೀತಿಯಾಗಿ ದೌರ್ಜನ್ಯವನ್ನು ಎಸಗಿದವರಿಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಲೇ ಬೇಕು ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…