ಬಿಜೆಪಿ ನಾಯಕರ ಬ್ಯಾನರ್ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದು ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಬಳಿಕ ಇಲಾಖೆಯಿಂದ ತನಿಖೆ ನಡೆಸಿ, ಮೂರು ಗಂಟೆಯೊಳಗೆ ತಪಿತಸ್ಥರನ್ನು ಅಮಾನತುಗೊಳಿಸಬೇಕೆಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಾವುದೇ ಇಲಾಖೆಯು ತನ್ನ ಅಧಿಕಾರದಿಂದ ಕಾನೂನು ಕ್ರಮವನ್ನು ಮೀರಿ ದೌರ್ಜನ್ಯವನ್ನವೆಸಗುವುದು ತಪ್ಪು. ಈ ರೀತಿಯಾಗಿ ದೌರ್ಜನ್ಯವನ್ನು ಎಸಗಿದವರಿಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಲೇ ಬೇಕು ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…