ಬಿಜೆಪಿ ನಾಯಕರ ಬ್ಯಾನರ್ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದು ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಬಳಿಕ ಇಲಾಖೆಯಿಂದ ತನಿಖೆ ನಡೆಸಿ, ಮೂರು ಗಂಟೆಯೊಳಗೆ ತಪಿತಸ್ಥರನ್ನು ಅಮಾನತುಗೊಳಿಸಬೇಕೆಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಾವುದೇ ಇಲಾಖೆಯು ತನ್ನ ಅಧಿಕಾರದಿಂದ ಕಾನೂನು ಕ್ರಮವನ್ನು ಮೀರಿ ದೌರ್ಜನ್ಯವನ್ನವೆಸಗುವುದು ತಪ್ಪು. ಈ ರೀತಿಯಾಗಿ ದೌರ್ಜನ್ಯವನ್ನು ಎಸಗಿದವರಿಗೆ ಸರಿಯಾದ ಕ್ರಮವನ್ನು ತೆಗೆದುಕೊಳ್ಳಲೇ ಬೇಕು ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…